ಮಲಯಾಳಿ ಸಮಾಜದ ವಾರ್ಷಿಕ ಮಹಾಸಭೆಸುಂಟಿಕೊಪ್ಪ, ಸೆ.24: ಇಲ್ಲಿನ ಮಲೆಯಾಳಿ ಸಮಾಜದ ವಾರ್ಷಿಕ ಮಹಾ ಸಭೆಯು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ವಿ.ಎ. ಸಂತೋಷ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಹಿಂದೆ ಇದ್ದ ನಾಳೆ ರೈತ ಮೋರ್ಚಾ ಕಾರ್ಯಕ್ರಮ ನಾಪೋಕ್ಲು, ಸೆ. 24: ರಾಜ್ಯ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ತಾ. 26 ರಂದು (ನಾಳೆ) ಗೋವು ಪೂಜೆ,ಭೂಮಿ ಪೂಜೆ,ಗಂಗಾಪೂಜೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಾಪೋಕ್ಲು ವೈದ್ಯರ ನೇಮಕಕ್ಕೆ ಆಗ್ರಹಿಸಿ ಮನವಿವೀರಾಜಪೇಟೆ, ಸೆ. 24: ತಾಲೂಕಿನ ಪ್ರಮುಖ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿಸಿದ ಕಾಯಿಲೆಗಳಿಗೆ ನುರಿತ ವೈದ್ಯರಿಲ್ಲ ಎಂದು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ವೈದ್ಯರನ್ನು ನಿಯೋಜನೆ ಮಾಡುವಂತೆ ಕೊಡಗು ಆಕ್ಷನ್ ಬೆಳೆಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ಮಡಿಕೇರಿ, ಸೆ. 24: ಬೆಳೆ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳೆ ಸಮೀಕ್ಷೆಯ ಲೆಕ್ಕಪರಿಶೋಧನೆ ಜಮಾಬಂದಿ ಸಭೆ ಮಡಿಕೇರಿ, ಸೆ. 24: ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ 2019-20ನೇ ಸಾಲಿನ ಅನುಮೋದಿತ ಕ್ರಿಯಾಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆ
ಮಲಯಾಳಿ ಸಮಾಜದ ವಾರ್ಷಿಕ ಮಹಾಸಭೆಸುಂಟಿಕೊಪ್ಪ, ಸೆ.24: ಇಲ್ಲಿನ ಮಲೆಯಾಳಿ ಸಮಾಜದ ವಾರ್ಷಿಕ ಮಹಾ ಸಭೆಯು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ವಿ.ಎ. ಸಂತೋಷ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಹಿಂದೆ ಇದ್ದ
ನಾಳೆ ರೈತ ಮೋರ್ಚಾ ಕಾರ್ಯಕ್ರಮ ನಾಪೋಕ್ಲು, ಸೆ. 24: ರಾಜ್ಯ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ತಾ. 26 ರಂದು (ನಾಳೆ) ಗೋವು ಪೂಜೆ,ಭೂಮಿ ಪೂಜೆ,ಗಂಗಾಪೂಜೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಾಪೋಕ್ಲು
ವೈದ್ಯರ ನೇಮಕಕ್ಕೆ ಆಗ್ರಹಿಸಿ ಮನವಿವೀರಾಜಪೇಟೆ, ಸೆ. 24: ತಾಲೂಕಿನ ಪ್ರಮುಖ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿಸಿದ ಕಾಯಿಲೆಗಳಿಗೆ ನುರಿತ ವೈದ್ಯರಿಲ್ಲ ಎಂದು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ವೈದ್ಯರನ್ನು ನಿಯೋಜನೆ ಮಾಡುವಂತೆ ಕೊಡಗು ಆಕ್ಷನ್
ಬೆಳೆಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ಮಡಿಕೇರಿ, ಸೆ. 24: ಬೆಳೆ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳೆ ಸಮೀಕ್ಷೆಯ
ಲೆಕ್ಕಪರಿಶೋಧನೆ ಜಮಾಬಂದಿ ಸಭೆ ಮಡಿಕೇರಿ, ಸೆ. 24: ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ 2019-20ನೇ ಸಾಲಿನ ಅನುಮೋದಿತ ಕ್ರಿಯಾಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆ