ನೂರಾರು ಎಕರೆ ಕಾಫಿ ತೋಟ ಮುಳುಗಡೆ*ಸಿದ್ದಾಪುರ, ಆ. 7 : ಮಹಾಮಳೆಯಿಂದ ವಾಲ್ನೂರು ತ್ಯಾಗತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇಂದು ಸುರಿದ ಧಾರಾಕಾರ ಮಳೆಗೆ ನೂರಾರು ಎಕರೆ ಕಾಫಿ ತೋಟ ಪ್ರವಾಹ ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ಇಲಾಖೆ ಸಜ್ಜುಮಡಿಕೇರಿ, ಆ.7: ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ಇಲಾಖೆ ಸಂಪೂರ್ಣ ಸಜ್ಜು ಗೊಂಡಿದೆ ಎಂದು ಮೈಸೂರು ಪ್ರಾಂತ್ಯದ ಅಗ್ನಿಶಾಮಕ ಅಧಿಕಾರಿ ಸಿ. ಗುರುಲಿಂಗಯ್ಯ ಅವರು ತಿಳಿಸಿದ್ದಾರೆ. ಭಾಗಮಂಡಲದಲ್ಲಿ ಜೋಳ ಮತ್ತು ಶುಂಠಿ ಬೆಳೆ ಜಲಾವೃತಕೂಡಿಗೆ, ಆ. 7 : ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ಈ ವ್ಯಾಪ್ತಿಯ ನೂರಾರು ರೈತರ ಜೋಳ ಮತ್ತು ಶುಂಠಿ ಸೋಮವಾರಪೇಟೆ ಸರ್ವೆ ಇಲಾಖಾ ಕಚೇರಿ ಸೀಲ್ಡೌನ್ಸೋಮವಾರಪೇಟೆ, ಆ.7: ಇಲ್ಲಿನ ತಾಲೂಕು ಕಚೇರಿಗೆ ಒತ್ತಿ ಕೊಂಡಂತಿರುವ ಸರ್ವೆ ಇಲಾಖೆಯ ಸಿಬ್ಬಂದಿಯೋರ್ವರಿಗೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆ, ಸರ್ವೆ ಇಲಾಖಾ ಕಚೇರಿಯನ್ನು 2 ದಿನಗಳ ಸಂಘ ಸಂಸ್ಥೆಗಳ ವಾರ್ಷಿಕ ಸಭೆ ಅವಧಿ ವಿಸ್ತರಣೆಮಡಿಕೇರಿ, ಆ. 7: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ವಾರ್ಷಿಕ ಮಹಾಸಭೆಯನ್ನು ನಡೆಸುವ ಅವಧಿಯನ್ನು ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. ಇದರಂತೆ
ನೂರಾರು ಎಕರೆ ಕಾಫಿ ತೋಟ ಮುಳುಗಡೆ*ಸಿದ್ದಾಪುರ, ಆ. 7 : ಮಹಾಮಳೆಯಿಂದ ವಾಲ್ನೂರು ತ್ಯಾಗತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇಂದು ಸುರಿದ ಧಾರಾಕಾರ ಮಳೆಗೆ ನೂರಾರು ಎಕರೆ ಕಾಫಿ ತೋಟ
ಪ್ರವಾಹ ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ಇಲಾಖೆ ಸಜ್ಜುಮಡಿಕೇರಿ, ಆ.7: ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ಇಲಾಖೆ ಸಂಪೂರ್ಣ ಸಜ್ಜು ಗೊಂಡಿದೆ ಎಂದು ಮೈಸೂರು ಪ್ರಾಂತ್ಯದ ಅಗ್ನಿಶಾಮಕ ಅಧಿಕಾರಿ ಸಿ. ಗುರುಲಿಂಗಯ್ಯ ಅವರು ತಿಳಿಸಿದ್ದಾರೆ. ಭಾಗಮಂಡಲದಲ್ಲಿ
ಜೋಳ ಮತ್ತು ಶುಂಠಿ ಬೆಳೆ ಜಲಾವೃತಕೂಡಿಗೆ, ಆ. 7 : ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ಈ ವ್ಯಾಪ್ತಿಯ ನೂರಾರು ರೈತರ ಜೋಳ ಮತ್ತು ಶುಂಠಿ
ಸೋಮವಾರಪೇಟೆ ಸರ್ವೆ ಇಲಾಖಾ ಕಚೇರಿ ಸೀಲ್ಡೌನ್ಸೋಮವಾರಪೇಟೆ, ಆ.7: ಇಲ್ಲಿನ ತಾಲೂಕು ಕಚೇರಿಗೆ ಒತ್ತಿ ಕೊಂಡಂತಿರುವ ಸರ್ವೆ ಇಲಾಖೆಯ ಸಿಬ್ಬಂದಿಯೋರ್ವರಿಗೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆ, ಸರ್ವೆ ಇಲಾಖಾ ಕಚೇರಿಯನ್ನು 2 ದಿನಗಳ
ಸಂಘ ಸಂಸ್ಥೆಗಳ ವಾರ್ಷಿಕ ಸಭೆ ಅವಧಿ ವಿಸ್ತರಣೆಮಡಿಕೇರಿ, ಆ. 7: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ವಾರ್ಷಿಕ ಮಹಾಸಭೆಯನ್ನು ನಡೆಸುವ ಅವಧಿಯನ್ನು ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. ಇದರಂತೆ