ಶಬ್ದ ಮಾಲಿನ್ಯ ನಿಯಂತ್ರಣ ಕಾನೂನು ಜಾರಿಗೆ ಕ್ರಮ ಗೃಹ ಸಚಿವ ಅರಗ ಜ್ಞಾನೇಂದ್ರ ಬೆAಗಳೂರು, ಮೇ ೧೧: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬAಧಿಸಿದAತೆ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ರಾಜ್ಯದಲ್ಲಿ ರಾತ್ರಿ ೧೦ ಗಂಟೆಯಿAದ ಬೆಳಗಿನ ಜಾವ ೬ ಗಂಟೆಯವರೆಗೆ ಯಾವುದೇ ದ್ವನಿವರ್ಧಕಗಳು
ಕರ್ನಾಟಕ ಸಬ್ಜೂನಿಯರ್ ತಂಡ ದಿಶಾ ಪೊನ್ನಮ್ಮ ನಾಯಕಿ ಮಡಿಕೇರಿ, ಮೇ ೧೧: ಹಾಕಿ ಇಂಡಿಯಾ ವತಿಯಿಂದ ಮಣಿಪುರದ ಇಂಪಾಲ್‌ನಲ್ಲಿ ನಡೆಯುವ ರಾಷ್ಟಿçÃಯ ಸಬ್‌ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಹಾಕಿ ಕರ್ನಾಟಕ ತಂಡದ ನಾಯಕಿಯಾಗಿ ಕೊಡಗಿನ ಮಾಳೇಟಿರ
ಬೀಟೆ ಮರಗಳ ಅಕ್ರಮ ಸಾಗಾಟ ಈರ್ವರ ಬಂಧನಸೋಮವಾರಪೇಟೆ, ಮೇ. ೧೧: ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡಿದ ಈರ್ವರು ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದು, ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹೊಸತೋಟ ಗರಗಂದೂರು
ಅಂಗಡಿಗಳ ಮೇಲೆ ದಾಳಿ ದಂಡ ವೀರಾಜಪೇಟೆ, ಮೇ ೧೧: ವೀರಾಜಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಅಕ್ರಮವಾಗಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಎಂಟು ಅಂಗಡಿಗಳ ಮೇಲೆ ದಾಳಿ ನಡೆಸಿ ರೂ. ೩೦೦೦ ದಂಡ ವಸೂಲಿ
ದೇವಿಗೆ ವಿಶೇಷ ಅಲಂಕಾರಕಣಿವೆ, ಮೇ ೧೧: ಕುಶಾಲನಗರದ ರಥಬೀದಿಯ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ ಜಯಂತಿ ಪ್ರಯುಕ್ತ ದೇವಿಗೆ ವಿಶೇಷವಾದ ಚಕ್ಕುಲಿ, ಕೋಡುಬಳೆ ಮತ್ತು ನಿಪ್ಪಟ್ಟು ಅಲಂಕಾರ ಮಾಡಲಾಗಿತ್ತು. ಸೋಮವಾರ ಸಂಕಲ್ಪ ಗ್ರೂಪ್