ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂರ್ರಾಷ್ಟಿçÃಯ ಮಾತೃಭಾಷಾ ದಿನಾಚರಣೆ ಪೊನ್ನಂಪೇಟೆ, ಫೆ. ೨೩: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂರ‍್ರಾಷ್ಟಿçÃಯ ಮಾತೃಭಾಷಾ ದಿನಾಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಮಾತನಾಡಿ, ಯಾವುದೇ ಒಬ್ಬ
ಇಂದಿರಾಗಾAಧಿ ಅಭಿಮಾನಿಗಳ ಸಂಘದಿAದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಸೋಮವಾರಪೇಟೆ,ಫೆ.೨೩: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಮಾರ್ಚ್ ೫ರಂದು ೩೫ನೇ ವರ್ಷದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು
ಹತೋಟಿಗೆ ಬಂದ ಬೆಂಕಿನಾಪೋಕ್ಲು, ಫೆ. ೨೩: ನಾಲಡಿ ಗ್ರಾಮದ ಬೈನಪಾರೆ, ಬೋನಿಕರೆ, ಕರ್ತಕಾಡು ಪ್ರದೇಶಗಳ ಬೆಟ್ಟಗಳಲ್ಲಿ ಕಾಣಿಸಿಕೊಂಡ ಬೆಂಕಿ ಈಗ ಹತೋಟಿಯಲ್ಲಿದ್ದು, ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಹೊಗೆಯಾಡುತ್ತಿರುವದು ಕಂಡು ಬರುತ್ತಿದೆ
ತಾ ೨೮ ರಂದು ‘ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನ ಮಡಿಕೇರಿ ಫೆ.೨೩ : ಮೈಸೂರು ರಂಗಾಯಣ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿಯಲ್ಲಿ ಕನ್ನಡ ನಾಟಕ ಎಂಬ ಹೆಸರಿನಲ್ಲಿ ‘ಕೃಷ್ಣೇಗೌಡನ ಆನೆ' ನಾಟಕ
ಆರ್ಥಿಕ ಸಾಕ್ಷರತಾ ದಿನ ಬ್ಯಾಂಕ್ ವ್ಯವಸ್ಥೆ ಡಿಜಿಟಲೀಕರಣಕ್ಕೆ ಒತ್ತುಮಡಿಕೇರಿ, ಫೆ. ೨೨: ಭಾರತೀಯ ರಿಸರ್ವ್ ಬ್ಯಾಂಕ್ ೨೦೧೮ ರಿಂದ ಪ್ರತಿ ವರ್ಷ ಆರ್ಥಿಕ ಸಾಕ್ಷರತಾ ಸಪ್ತಾಹ ವನ್ನು ದೇಶಾದ್ಯಂತ ಆಚರಿಸಿಕೊಂಡು ಬರುತ್ತಿದ್ದು, ಪ್ರಸ್ತುತ ವರ್ಷ ತಾ.