ಸಂತ್ರಸ್ತರಿಗೆ ಧನ ಸಹಾಯಗೋಣಿಕೊಪ್ಪಲು: ಈ ಬಾರಿ ಸುರಿದ ಭಾರೀ ಮಳೆ-ಗಾಳಿಯಿಂದ ತೊಂದರೆಗೊಳಗಾಗಿ ತನ್ನ ಮನೆಯನ್ನು ಕಳೆದುಕೊಂಡಿದ್ದ ಬಿರುನಾಣಿ ಗ್ರಾಮದ ನೆಲ್ಲೀರ ರಂಜಿ ನಾಚಪ್ಪ ಅವರಿಗೆ ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಖಾಸಗಿ ಶಾಲೆಗಳು ಪ್ರಾರಂಭ: ಕರವೇ ಆಕ್ಷೇಪಸೋಮವಾರಪೇಟೆ, ಆ. 27: ಕೊರೊನಾ ವೈರಸ್ ಹರಡುವ ಆತಂಕದ ನಡುವೆಯೂ ಶನಿವಾರಸಂತೆ ವ್ಯಾಪ್ತಿಯಲ್ಲಿ ಕೆಲವು ಖಾಸಗಿ ಶಾಲೆಗಳು ಪ್ರಾರಂಭವಾಗಿವೆ ಎಂದು ಆರೋಪಿಸಿರುವ ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವಶನಿವಾರಸಂತೆ, ಆ. 27: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಂದ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವೀರಭದ್ರೇಶ್ವರ ಸ್ವಾಮಿ ಜಯಂತಿ ಸ್ವಚ್ಛತಾ ಕಾರ್ಯಕ್ರಮಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿ ಬಂಧು ಹಾಗೂ ಸ್ವಸಹಾಯ ಸಂಘಗಳು, ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಅಮ್ಮತ್ತಿ: ಭಾರತೀಯ ಜನತಾ ಪಕ್ಷದ ಒಬಿಸಿ ಮೋರ್ಚಾ ಸಭೆಗೋಣಿಕೊಪ್ಪಲು, ಆ. 27: ತಾಲೂಕು ಬಿಜೆಪಿ ಒಬಿಸಿ ಮೋರ್ಚಾದ ಸಭೆ ಗೋಣಿಕೊಪ್ಪಲು ವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಒಬಿಸಿ ತಾಲೂಕು ಅಧ್ಯಕ್ಷ ಕೆ. ರಾಜೇಶ್
ಸಂತ್ರಸ್ತರಿಗೆ ಧನ ಸಹಾಯಗೋಣಿಕೊಪ್ಪಲು: ಈ ಬಾರಿ ಸುರಿದ ಭಾರೀ ಮಳೆ-ಗಾಳಿಯಿಂದ ತೊಂದರೆಗೊಳಗಾಗಿ ತನ್ನ ಮನೆಯನ್ನು ಕಳೆದುಕೊಂಡಿದ್ದ ಬಿರುನಾಣಿ ಗ್ರಾಮದ ನೆಲ್ಲೀರ ರಂಜಿ ನಾಚಪ್ಪ ಅವರಿಗೆ ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್
ಖಾಸಗಿ ಶಾಲೆಗಳು ಪ್ರಾರಂಭ: ಕರವೇ ಆಕ್ಷೇಪಸೋಮವಾರಪೇಟೆ, ಆ. 27: ಕೊರೊನಾ ವೈರಸ್ ಹರಡುವ ಆತಂಕದ ನಡುವೆಯೂ ಶನಿವಾರಸಂತೆ ವ್ಯಾಪ್ತಿಯಲ್ಲಿ ಕೆಲವು ಖಾಸಗಿ ಶಾಲೆಗಳು ಪ್ರಾರಂಭವಾಗಿವೆ ಎಂದು ಆರೋಪಿಸಿರುವ ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ
ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವಶನಿವಾರಸಂತೆ, ಆ. 27: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಂದ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವೀರಭದ್ರೇಶ್ವರ ಸ್ವಾಮಿ ಜಯಂತಿ
ಸ್ವಚ್ಛತಾ ಕಾರ್ಯಕ್ರಮಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿ ಬಂಧು ಹಾಗೂ ಸ್ವಸಹಾಯ ಸಂಘಗಳು, ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಅಮ್ಮತ್ತಿ:
ಭಾರತೀಯ ಜನತಾ ಪಕ್ಷದ ಒಬಿಸಿ ಮೋರ್ಚಾ ಸಭೆಗೋಣಿಕೊಪ್ಪಲು, ಆ. 27: ತಾಲೂಕು ಬಿಜೆಪಿ ಒಬಿಸಿ ಮೋರ್ಚಾದ ಸಭೆ ಗೋಣಿಕೊಪ್ಪಲು ವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಒಬಿಸಿ ತಾಲೂಕು ಅಧ್ಯಕ್ಷ ಕೆ. ರಾಜೇಶ್