‘ಭರತನಾಟ್ಯ ಸಂಸ್ಕೃತಿಯ ಅವಿಭಾಜ್ಯ ಅಂಗ’ ಮುಳ್ಳೂರು, ಏ. ೨೧: ಭರತನಾಟ್ಯ ಕಲೆ ಭಾರತದ ಪುರಾತನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದು ಶನಿವಾರಸಂತೆಯ ಮಕ್ಕಳ ತಜ್ಞ ಡಾ. ಆರ್.ವಿ. ಚಿದಾನಂದ್ ಅಭಿಪ್ರಾಯಪಟ್ಟರು. ಸಮೀಪದ ಶನಿವಾರಸಂತೆ
ಮಹಿಳಾ ಗ್ರಾಮಸಭೆ ಸಂತೆ ಮೇಳ ಸುಂಟಿಕೊಪ್ಪ, ಏ. ೧೨: ಮಾದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳಾ ಗ್ರಾಮ ಸಭೆ ಹಾಗೂ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸಂತೆ ಮೇಳ ಏರ್ಪಡಿಸಲಾಯಿತು. ಮಾದಾಪುರ ಗ್ರಾಮ ಆಡಳಿತ
ಮನೆ ಕಳೆದುಕೊಂಡ ಸಂತ್ರಸ್ತೆಗೆ ಧನಸಹಾಯ ಐಗೂರು, ಏ.೨೧: ಅಗ್ನಿ ಅವಘಡದಲ್ಲಿ ಮನೆ ಕಳೆದುಕೊಂಡವರಿಗೆ ರೂ.೨೫ ಸಾವಿರ ಧನಸಹಾಯವನ್ನು ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ನೀಡಲಾಯಿತು. ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರಿನ ದಿವಂಗತ
ಕ್ರೀಡೆಯಿಂದ ಮಾನಸಿಕ ದೈಹಿಕ ಸಮತೋಲನ ಪೊನ್ನಣ್ಣ ಮಡಿಕೇರಿ, ಏ.೨೧: ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ರೋಮನ್ ಕ್ಯಾಥೋಲಿಕ್ ಅಸೋಸಿ ಯೇಷನ್ ಆಶ್ರಯದಲ್ಲಿ ನಡೆದ ಕ್ರೀಡೋತ್ಸವದಲ್ಲಿ ವೀರಾಜಪೇಟೆ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ
ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ ವೀರಾಜಪೇಟೆ, ಏ.೨೧: ವೀರಾಜಪೇಟೆಯ ಮುಕುಟಮಣಿಯಂತೆ ಇರುವ ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕದ ಪೂಜಾ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಶ್ರೀ ಮಾರಿಯಮ್ಮ ಮತ್ತು ಶ್ರೀ ಅಂಗಾಳ