ನಿವೇಶನ ಸೂರಿಗಾಗಿ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ ಸೋಮವಾರಪೇಟೆ, ಫೆ.೧೮: ನಿರ್ಗತಿಕ ಬಡವರಿಗೆ ನಿವೇಶನ ಒದಗಿಸಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರ, ಸರ್ಕಾರಿ ಭೂಮಿಗಳನ್ನು ಖಾಸಗಿ ಬೃಹತ್ ಉದ್ದಿಮೆಗಳಿಗೆ ನೀಡಲು ಮುಂದಾಗಿರುವುದು ಖಂಡನೀಯ. ಇದನ್ನು ತಕ್ಷಣ
ಹೊದ್ದೂರು ಶ್ರೀ ಶಾಸ್ತ ಈಶ್ವರ ದೇವಾಲಯದ ಹಬ್ಬ ಸಂಪನ್ನ ನಾಪೋಕ್ಲು, ಫೆ. ೧೮: ಸಮೀಪದ ಹೊದ್ದೂರು ಗ್ರಾಮದ ಶ್ರೀಶಾಸ್ತ- ಈಶ್ವರ ದೇವಾಲಯದ ವಾರ್ಷಿಕ ಹಬ್ಬವು ವಿಜೃಂಭಣೆಯಿAದ ಜರುಗಿತು. ತಾ, ೧೬ ರಿಂದ ಪ್ರಾರಂಭವಾದ ಹಬ್ಬವು ವಿವಿಧ ಪೂಜಾ
ಇಂದು ತಹಶೀಲ್ದಾರರಿಂದ ಗ್ರಾಮ ವಾಸ್ತವ್ಯ ಮಡಿಕೇರಿ, ಫೆ. ೧೮: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು (ಇಂದು) ಬೆಳಿಗ್ಗೆ ೧೦
ಇಂದಿನಿAದ ಫುಟ್ಬಾಲ್ ಕ್ವಾರ್ಟರ್ ಫೈನಲ್ಚೆಟ್ಟಳ್ಳಿ, ಫೆ. ೧೮: ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಸಹಯೋಗದಲ್ಲಿ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ
ಕೂಡಿಗೆಯಲ್ಲಿ ಪದವಿ ಕ್ರೀಡಾ ವಸತಿ ನಿಲಯದ ಪ್ರಸ್ತಾವನೆ ಅಧಿಕಾರಿಗಳ ಭೇಟಿಕೂಡಿಗೆ, ಫೆ. ೧೮: ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲೆಯ ಆವರಣದಲ್ಲಿ ಕ್ರೀಡಾ ಶಾಲೆಯ ಪದವಿ ವಿದ್ಯಾರ್ಥಿಗಳಿಗೆ ಕ್ರೀಡಾ ವಸತಿ ನಿಲಯ ಆರಂಭಕ್ಕೆ ರಾಜ್ಯಮಟ್ಟದ ಇಲಾಖೆಯ ಅಧಿಕಾರಿಗಳ ತಂಡ