ಕಿರಿಕೊಡ್ಲಿ ಮಠದಲ್ಲಿ ಸರಳ ವಿವಾಹ ಶನಿವಾರಸಂತೆ, ಜೂ. 1: ಸಮೀಪದ ಕೊಡ್ಲಿಪೇಟೆ ವ್ಯಾಪ್ತಿಯ ಕಿರಿಕೊಡ್ಲಿ ಮಠದಲ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಸಮ್ಮುಖದಲ್ಲಿ 3ನೇ ಸರಳ ವಿವಾಹ ನೆರವೇರಿತು. ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಸಿದ್ದಾಪುರ, ಜೂ. 1: ಸಿದ್ದಾಪುರದ ಬ್ರಹ್ಮರ್ಷಿ ಶ್ರೀ ನಾರಾಯಣ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಕೆ. ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು. ಇತ್ತೀಚೆಗೆ ಸಿದ್ದಾಪುರದ ಎಸ್.ಎನ್.ಡಿ.ಪಿ. ಬೂತ್ಮಟ್ಟದಲ್ಲಿ ಪದಗ್ರಹಣ ಸಮಾರಂಭ ಆಯೋಜಿಸಲು ಕರೆಸೋಮವಾರಪೇಟೆ, ಜೂ. 1: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜೂನ್ 7 ರಂದು ಬೆಂಗಳೂರಿನಲ್ಲಿ ಜರುಗಲಿದ್ದು, ಕೆ.ವಿ.ಕೆ.ಯಿಂದ ಕೃಷಿಗೆ ಪೂರಕ ದ್ರಾವಣ ತಯಾರಿಕೆ ಮಡಿಕೇರಿ, ಜೂ. 1: ಮಳೆಗಾಲದಲ್ಲಿ ತೋಟಗಾರಿಕಾ ಬೆಳೆಗಳಾದ ಕಾಫಿ, ಕಾಳುಮೆಣಸು, ಅಡಿಕೆ ಮತ್ತು ಶುಂಠಿ ಮುಂತಾದ ಬೆಳೆಗಳಿಗೆ ತಗಲುವ ಶಿಲೀಂಧ್ರ ರೋಗಗಳನ್ನು ಮುಂಜಾಗ್ರತೆಯಾಗಿ ತಡೆಗಟ್ಟಲು ಬೋರ್ಡೊ ದ್ರಾವಣವನ್ನು ಕಾಂಡನಕೊಲ್ಲಿ ರಸ್ತೆ ಉದ್ಘಾಟನೆಮಡಿಕೇರಿ, ಜೂ.1: ಕೊಡಗು ವಿಶೇಷ ಪ್ಯಾಕೇಜ್ ಅಡಿಯಲ್ಲಿ ರೂ. 80 ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು
ಕಿರಿಕೊಡ್ಲಿ ಮಠದಲ್ಲಿ ಸರಳ ವಿವಾಹ ಶನಿವಾರಸಂತೆ, ಜೂ. 1: ಸಮೀಪದ ಕೊಡ್ಲಿಪೇಟೆ ವ್ಯಾಪ್ತಿಯ ಕಿರಿಕೊಡ್ಲಿ ಮಠದಲ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಸಮ್ಮುಖದಲ್ಲಿ 3ನೇ ಸರಳ ವಿವಾಹ ನೆರವೇರಿತು. ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ
ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಸಿದ್ದಾಪುರ, ಜೂ. 1: ಸಿದ್ದಾಪುರದ ಬ್ರಹ್ಮರ್ಷಿ ಶ್ರೀ ನಾರಾಯಣ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಕೆ. ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು. ಇತ್ತೀಚೆಗೆ ಸಿದ್ದಾಪುರದ ಎಸ್.ಎನ್.ಡಿ.ಪಿ.
ಬೂತ್ಮಟ್ಟದಲ್ಲಿ ಪದಗ್ರಹಣ ಸಮಾರಂಭ ಆಯೋಜಿಸಲು ಕರೆಸೋಮವಾರಪೇಟೆ, ಜೂ. 1: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜೂನ್ 7 ರಂದು ಬೆಂಗಳೂರಿನಲ್ಲಿ ಜರುಗಲಿದ್ದು,
ಕೆ.ವಿ.ಕೆ.ಯಿಂದ ಕೃಷಿಗೆ ಪೂರಕ ದ್ರಾವಣ ತಯಾರಿಕೆ ಮಡಿಕೇರಿ, ಜೂ. 1: ಮಳೆಗಾಲದಲ್ಲಿ ತೋಟಗಾರಿಕಾ ಬೆಳೆಗಳಾದ ಕಾಫಿ, ಕಾಳುಮೆಣಸು, ಅಡಿಕೆ ಮತ್ತು ಶುಂಠಿ ಮುಂತಾದ ಬೆಳೆಗಳಿಗೆ ತಗಲುವ ಶಿಲೀಂಧ್ರ ರೋಗಗಳನ್ನು ಮುಂಜಾಗ್ರತೆಯಾಗಿ ತಡೆಗಟ್ಟಲು ಬೋರ್ಡೊ ದ್ರಾವಣವನ್ನು
ಕಾಂಡನಕೊಲ್ಲಿ ರಸ್ತೆ ಉದ್ಘಾಟನೆಮಡಿಕೇರಿ, ಜೂ.1: ಕೊಡಗು ವಿಶೇಷ ಪ್ಯಾಕೇಜ್ ಅಡಿಯಲ್ಲಿ ರೂ. 80 ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು